ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಅಗ್ರಹಾರ ಗ್ರಾಮದ ರವಿರಾಜ್ ರವರು ಹಾರಕನಾಳು ಗ್ರಾಮದ ಬಳಿ ನೂತನವಾಗಿ ನಿರ್ಮಿಸಿರುವ ಪೆಟ್ರೋಲ್ ಬಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ರವರು ಹಾಗೂ ಅವರ ಬೆಂಬಲಿಗರು ಅಭಿಮಾನಿಗಳು ಪಾಲ್ಗೊಂಡಿದ್ದರು.
1 min read![](https://vijayanagaraexpress.com/wp-content/uploads/2023/06/IMG-20230625-WA0012-1024x463.jpg)
ಕಾಂಗ್ರೆಸ್ ಪಕ್ಷದ ಕಾರ್ಯಕರ್ತ
ಅಗ್ರಹಾರ ಗ್ರಾಮದ ರವಿರಾಜ್ ರವರು ಹಾರಕನಾಳು ಗ್ರಾಮದ ಬಳಿ ನೂತನವಾಗಿ ನಿರ್ಮಿಸಿರುವ ಪೆಟ್ರೋಲ್ ಬಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ರವರು ಹಾಗೂ ಅವರ ಬೆಂಬಲಿಗರು ಅಭಿಮಾನಿಗಳು ಪಾಲ್ಗೊಂಡಿದ್ದರು.